ಬಜೆಟಿನಲ್ಲಿ ರೈತರಿಗೆ ಕಾಳಜಿವಿಲ್ಲ. : ಸಂತೋಷ ಕ್ಷತ್ರಿ
Farmers are not concerned about the budget: Santosh Kshatri
ಆಲಮೇಲ 8 : ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ 2026/27 ಜನ ವಿರೋಧಿಯಾಗಿದೆ. ಗ್ಯಾರಂಟಿ ಯೋಜನೆಯ ಹೆಸರು ಹೇಳಿ ಸಾಲ ಪ್ರಮಾಣ ಹೆಚ್ಚಳ ಮಾಡಿದ್ದಾರೆ ಪ್ರತಿ ಕನ್ನಡಿಗರ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ಸಾಲ ಬರಲಿದೆ. ಇದೊಂದು ಜನ ವಿರೋಧಿ ಬಜೆಟ್ ಇದಾಗಿದೆ ಎಂದು ಈ ಬಜೆಟಿನಲ್ಲಿ ರೈತರಿಗೆ ಸ್ವಲ್ಪನೂ ಕಾಳಜಿವಿಲ್ಲ. ಸಂತೋಷ ಕ್ಷತ್ರಿ ಬಿಜೆಪಿ ಮುಖಂಡರು ಕಡಣಿ ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 