ಫೆ. 15 ಮಹಾಶಿವರಾತ್ರಿ ಕಾರ್ಯಕ್ರಮ: ಕೇದಾರೇಶ್ವರ, ಅಮರನಾಥ, ಸಹಸ್ರ ಲಿಂಗಗಳ ಅನಾವರಣ
Feb. 15 Mahashivratri program: Unveiling of Kedareshwar, Amarnath, Sahasra Lingas
ಯರಗಟ್ಟಿ 13: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವಿಶ್ವ ಕಲ್ಯಾಣ ಭವನ ಬಾಗಲಕೊಟ ರೋಡ ಯರಗಟ್ಟಿಯಲ್ಲಿ 90ನೇ ತ್ರಿಮೂರ್ತಿ ಶಿವಜಯಂತಿ ಮಹಾಶಿವರಾತ್ರಿ ಕಾರ್ಯಕ್ರಮ: ಕೇದಾರೇಶ್ವರ, ಅಮರನಾಥ, ಸಹಸ್ರ ಲಿಂಗಗಳ ದರ್ಶನ ಅನಾವರಣ ಫೆ.15 ರಿಂದ 16 ರವರೆಗೆ ಪ್ರತಿದಿನ 06-00 ಗಂಟೆಗೆಯಿಂದ 09-00ಗಂಟೆಯ ವರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಫೆ.15 ರಂದು ಸಂಜೆ ಬೆಳಿಗ್ಗೆ 10-00 ಗಂಟೆಗೆ ಅಧ್ಯಕ್ಷತೆಯನ್ನು ಬಿ.ಕೆ. ಜಯಶ್ರೀ ಅಕ್ಕ ವಹಿಸಲಿದ್ದಾರೆ. ಸಾನಿಧ್ಯವನ್ನು ರೇವಣಸಿದ್ದೇಶ್ವರ ಶರಣರು, ಕೋರಕೊಪ್ಪ ಆಗಮಿಸಲಿದ್ದಾರೆ. ತಹಶೀಲ್ದಾರ ಎಮ್. ವ್ಹಿ ಗುಂಡಪ್ಪಗೋಳ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಎಮ್. ಎಸ್. ಹಾದಿಮನಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಡಾ. ಚಿದಾನಂದ ಗಲಗಲಿ ಮುಂತಾದವರು ಆಗಮಿಸಲಿದ್ದಾರೆಂದು ಸೇವಾ ಕೇಂದ್ರದವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 