ಫೆ. 7ರಂದು ಧಾರವಾಡ, ಹಾವೇರಿಗೆ ಉಪರಾಷ್ಟ್ರಪತಿಗಳ ಪ್ರವಾಸ
Feb. Vice President's visit to Dharwad, Haveri on 7th
ಫೆ. 7ರಂದು ಧಾರವಾಡ, ಹಾವೇರಿಗೆ ಉಪರಾಷ್ಟ್ರಪತಿಗಳ ಪ್ರವಾಸ
ಧಾರವಾಡ, 05: ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ್ ಅವರು ಫೆಬ್ರವರಿ 7 ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ 7 ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರದಲ್ಲಿ ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ಕರ್ನಾಟಕ ವೈಭವದ ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಉದ್ಘಾಟಿಸಲಿದ್ದಾರೆ.
ಫೆಬ್ರವರಿ 7 ರಂದು ಬೆಳಿಗ್ಗೆ ನವದೆಹಲಿಯಿಂದ ಹೊರಡುವ ಉಪರಾಷ್ಟ್ರಪತಿಗಳು ಬೆಳಿಗ್ಗೆ 10:50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಾಣಿಬೆನ್ನೂರಗೆ ತೆರಳುತ್ತಾರೆ. ಕಾರ್ಯಕ್ರಮದ ನಂತರ ಅವರು ಮಧ್ಯಾಹ್ನ 1:20 ಗಂಟೆಗೆ ರಾಣಿಬೆನ್ನೂರನಿಂದ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ನಂತರ ಮಧ್ಯಾಹ್ನ 2:10 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ಮರುಪ್ರಯಾಣ ಬೆಳಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 