ಮುಗಳಖೋಡ: ಗುಡಿಸಲಿಗೆ ಬೆಂಕಿ: ಅಪಾರ ಹಾನಿ
ಮುಗಳಖೋಡ 17; ಪಟ್ಟಣದ 14ನೇ ವಾಡರ್ಿನ ಸಿದ್ದಪ್ಪ ಗುರುಲಿಂಗ ನಾವ್ಹಿ ಇವರ ಗುಡಿಸಲಿಗೆ ಚಿಮಣಿದೀಪ ತಾಗಿ ಗುಡಿಸಲು ಭಸ್ಮವಾಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಗುಡಿಸಲಿನಲ್ಲಿ ಇಟ್ಟಿದ 22 ಸಾವಿರ ರೂ, ಪಾತ್ರೆ, ಪಗಡೆ ಹೊಲಿಗೆ ಯಂತ್ರ, ಬಟ್ಟೆ, ದವಸದಾನ್ಯ ಸೇರಿದಂತೆ ಅಪಾರ ಪ್ರಮಾಣದಲ್ಲಿ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮ ಸಹಾಯಕ ಈರಪ್ಪ ತಳವಾರ, ಶಂಕರ ಲಕ್ಷ್ಮೇಶ್ವರ ಸ್ಥಳಕ್ಕೆ ಆಗಮಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 