ಮುಗಳಖೋಡ: ಗುಡಿಸಲಿಗೆ ಬೆಂಕಿ: ಅಪಾರ ಹಾನಿ
ಮುಗಳಖೋಡ 17; ಪಟ್ಟಣದ 14ನೇ ವಾಡರ್ಿನ ಸಿದ್ದಪ್ಪ ಗುರುಲಿಂಗ ನಾವ್ಹಿ ಇವರ ಗುಡಿಸಲಿಗೆ ಚಿಮಣಿದೀಪ ತಾಗಿ ಗುಡಿಸಲು ಭಸ್ಮವಾಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಗುಡಿಸಲಿನಲ್ಲಿ ಇಟ್ಟಿದ 22 ಸಾವಿರ ರೂ, ಪಾತ್ರೆ, ಪಗಡೆ ಹೊಲಿಗೆ ಯಂತ್ರ, ಬಟ್ಟೆ, ದವಸದಾನ್ಯ ಸೇರಿದಂತೆ ಅಪಾರ ಪ್ರಮಾಣದಲ್ಲಿ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮ ಸಹಾಯಕ ಈರಪ್ಪ ತಳವಾರ, ಶಂಕರ ಲಕ್ಷ್ಮೇಶ್ವರ ಸ್ಥಳಕ್ಕೆ ಆಗಮಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 