ರಾಜ್ಯ ಮಟ್ಟದ ಕುಸ್ತಿ ಸ್ಪಧರ್ೆಯಲ್ಲಿ ಪ್ರಥಮ
ಮಾಂಜರಿ 29: ಸಾರ್ವಜನಿಕ ಶಿಕ್ಷಣ ಇಲಾಖೆಯವರು ರಾಮನಗರ ಜಿಲ್ಲೆ ಕನಕಪುರದಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಕುಸ್ತಿ (80ಕೆಜಿ) ಸ್ಪಧರ್ೆಯಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ, ಶಾರದಾದೇವಿ ಕೋರೆ ಪ್ರೌಢಶಾಲೆಯ ವಿದ್ಯಾಥರ್ಿ ಭಾಗವಹಿಸಿ ಬಾಲಕರ ವಿಭಾಗದಲ್ಲಿ ಅನಿಕೇತ ಸಂಜಯ ಪಾಟೀಲ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಂಸ್ಥೆಯ ಕೀತರ್ಿಯನ್ನು ಹೆಚ್ಚಿಸಿದ್ದಕ್ಕೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು, ಉಪ ಪ್ರಾಚಾರ್ಯ ಸಿ ಬಿ ಚೌಗಲೆ, ಹಿರಿಯ ಶಿಕ್ಷಕರಾದ ಕೆ. ಬಿ. ಶಿಂಧೆ, ಎ. ಡಿ. ಜಾಧವ, ವ್ಹಿ. ಖ. ನಾಯಿಕ ಮಾರ್ಗದರ್ಶಕ ಅಜೀತ ಎಸ್. ಶಿರಗಾಂವೆ, ಎಸ್. ಜೆ. ಬಾಬರ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ/ನಿಯರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 