ಅಂತರ್ ಜಿಲ್ಲಾ ಮಟ್ಟದ ನೃತ್ಯ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ
ಲೋಕದರ್ಶನ ವರದಿ
ಮುಧೋಳ 03: ವಿಜಯಪುರ ಜಿಲ್ಲೆಯ ಕೃಷ್ಣಾನಗರದ ನಂದಿ ಇಂಟನ್ಯರ್ಾಶನಲ್ ಸ್ಕೂಲ್ ಆವರಣದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಗುಂಪು ನೃತ್ಯ ಸ್ಪಧರ್ೆಯಲ್ಲಿ ಮುಧೋಳದ ಪ್ರತಿಷ್ಠಿತ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಇಂಟನ್ಯರ್ಾಶನಲ್ ಸಿಬಿಎಸ್ಇ ಶಾಲೆಯ ಸಚಿನ ಬಿಸನಾಳ, ರೋಷಣಿ ಮೇತ್ರಿ, ಸೃಜನಾ ಸತ್ತೀಗೇರಿ ಹಾಗೂ ತಂಡ ದ್ವಿತೀಯ ಬಹುಮಾನ ಪಡೆದ ರನ್ನರ್ ಆಫ್ ಸ್ಥಾನ ಪಡೆದು ನಗದು ಬಹುಮಾನ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ಅಭಿನಂದನೆ:-
ಅಂತರ್ ಜಿಲ್ಲಾ ಮಟ್ಟದ ಗುಂಪು ನೃತ್ಯ ಸ್ಪಧರ್ೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದು ಸಂಸ್ಥೆಯ ಕೀತರ್ಿ ಹೆಚ್ಚಿಸಿದ ವಿದ್ಯಾಥರ್ಿ/ನಿಯರಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮಲಘಾಣ ಪ್ರಾಚಾರ್ಯ ಎಸ್.ಖಾನ್, ಹಿರಿಯ ಶಿಕ್ಷಕ ಮಲ್ಲು ಕಳ್ಳೆನ್ನವರ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 