ಲಿಂಗರಾಜರ 158ನೇ ಜಯಂತಿ ಆಚರಣೆಯ ನಿಮಿತ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಲೋಕದರ್ಶನ ವರದಿ
ನಿಪ್ಪಾಣಿ-09: ಕೆಎಲ್ಇ ಸಂಸ್ಥೆಯ ಸ್ಥಳೀಯ ಜಿ.ಐ.ಬಾಗೇವಾಡಿ ಮಹಾವಿದ್ಯಾಲಯದ ಎನ್ಸಿಸಿ, ಎನ್ಎಸ್ಎಸ್, ರೆಡ್ ರಿಬ್ಬನ್ ಘಟಕ ಮತ್ತು ಸ್ಥಳೀಯ ಕೆಎಲ್ಇ ಅಂಗಸಂಸ್ಥೆಗಳು ಹಾಗೂ ಕೆಎಲ್ಇ ರಕ್ತ ಭಂಡಾರದ ಸಹಯೋಗದಲ್ಲಿ ತ್ಯಾಗವೀರ ಸಿರಸಂಗಿ ಲಿಂಗರಾಜರ 158ನೇ ಜಯಂತಿ ಆಚರಣೆಯ ನಿಮಿತ್ತವಾಗಿ ಬುಧವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸುಮಾರು 50 ಜನ ವಿದ್ಯಾಥರ್ಿಗಳು ಮತ್ತು ಪ್ರಾಧ್ಯಾಪಕರು ರಕ್ತದಾನ ಮಾಡಿದರು. ಸಸಿಗೆ ನೀರೆರೆಯುವುದರ ಮೂಲಕ ಕೆಎಲ್ಇ ಉಪಕಾಯರ್ಾಧ್ಯಕ್ಷ ಅಶೋಕ ಬಾಗೇವಾಡಿ ಶಿಬಿರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪದವಿ ಪ್ರಾಚಾರ್ಯ ಡಾ.ಎಮ್.ಬಿ.ಕೋಥಳೆ, ಪ.ಪೂ ಪಾಚಾರ್ಯ ಡಾ. ಎಸ್. ಬಿ. ಸೊಲಬನ್ನವರ, ಡಾ.ಡಿ.ವ್ಹಿ.ಬಡಿಗೇರ, ಪ್ರಾ. ಪಿ.ಆಯ್.ಪಾಟೀಲ, ಪ್ರಾ. ಶಮರ್ಿಷ್ಠಾ ರಾಯ್, ಪ್ರಾ. ಬಿ.ಎಚ್. ಪರಮನಟ್ಟಿ, ಡಾ. ಎಸ್. ಎಮ್. ರಾಯಮಾನೆ, ಪ್ರೊ. ಕೆ. ಎನ್. ಶಂಕರಮೂತರ್ಿ, ಸಿದ್ದು ಉದಗಟ್ಟಿ ಸೇರಿದಂತೆ ಮಹಾವಿದ್ಯಾಲಯದ ವಿದ್ಯಾಥರ್ಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 