ಸೋಲಿನ ಹಾದಿಯಲ್ಲಿ ಮಾಜಿ ಸಚಿವ ವಿಶ್ವನಾಥ್
Former Minister Vishwanath
ಹುಣಸೂರು, ಡಿ 9- ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆಯತ್ತ ಸಾಗಿದ್ದರೂ , ಹುಣಸೂರಿನಲ್ಲಿ ಮಾತ್ರ ಮಾಜಿ ಸಚಿವ ವಿಶ್ವನಾಥ್ ಸೋಲು ಬಹುತೇಕ ಖಚಿತವಾದಂತಿದೆ.
ಆರಂಭದಿಂದಲೂ ವಿಶ್ವನಾಥ್ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ನ ಮಂಜುನಾಥ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.ಇನ್ನು ಕೆಲವೇ ಸುತ್ತುಗಳು ಮಾತ್ರ ಬಾಕಿಯಿದ್ದು, ಮಂಜುನಾಥ್ 23 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 