ಸರಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 09: ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಮಂಗಳೂರು ರಿಪೈನರಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಿ.ಆರ್ ಚಟುವಟಿಕೆ ವತಿಯಿಂದ ಆಯೋಜಿಸಿದ್ದ ಸರಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣೆಯನ್ನು ಸಂಸದ ಪ್ರಲ್ಹಾದ ಜೋಶಿ ಹಾಗೂ ಶಾಸಕ ಬಸವರಾಜ ಬೊಮ್ಮಾಯಿ ನೇರವೇರಿಸಿದರು.
ವಿರಕ್ತಮಠದ ಸಂಗನಬಸವ ಶ್ರೀಗಳು ಸಾನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷ ಶಿವಪ್ರಸಾದ ಸುರಗೀಮಠ, ಉಪಾಧ್ಯಕ್ಷ ಪರಶುರಾಮ ಸೊನ್ನದ , ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸುಭಾಸ ಚವ್ಹಾಣ, ಮುಖಂಡರಾದ ಗಂಗಾಧರ ಸಾತಣ್ಣವರ, ಡಾ.ಮಲ್ಲೇಶಪ್ಪ ಹರಿಜನ, ದೇವಣ್ಣ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ತಹಸೀಲ್ದಾರ ಶಿವಾನಂದ ರಾಣೆ, ಬಿಇಒ ಶಿವಾನಂದ ಹೆಳವರ, ಸಮನ್ವಯಾಧಿಕಾರಿ ಮಂಜುಳಾ ಚಂದ್ರಗಿರಿ, ಶಿವಾನಂದ ಮ್ಯಾಗೇರಿ, ನಿಂಗಪ್ಪ ಹರಿಜನ, ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 