ಜಿಲ್ಲಾಸ್ಪತ್ರೆಗೆ ಉಚಿತ ಸ್ಟ್ರೇಚಸರ್್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 02: ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಮತ್ತು ರೀಕ್ರಿಯೇಶನ್ ಸೆಂಟರ್ ವತಿಯಿಂದ ರೋಗಿಗಳಿಗೆ ಉಪಯುಕ್ತವಾಗಲು ಉಚಿತ ಸ್ಟ್ರೇಚಸರ್್ನ್ನು ಸ್ವಾಮಿ ವಿವೇಕಾನಂದ ಶಾಲೆ ಆವರಣದ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಕಚೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ,ಜಿಲ್ಲಾ ಸರ್ಜನ್ ಡಾ.ದಾನರಡ್ಡಿ, ಡಿಎಚ್ಓ ಡಾ.ಮಾದಿನೂರು, ಡಾ.ಮಹೇಂದ್ರ ಕಿಂದ್ರಿ, ನಗರಸಭೆ ಮಾಜಿ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸನಗೌಡ ಪಾಟೀಲ್, ಎಸ್.ಕೆ.ಪಾಟೀಲ್, ಶಾಂತಣ್ಣ ಮುದಗಲ್ ಸೇರಿದಂತೆ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಮತ್ತು ರೀಕ್ರಿಯೇಶನ್ ಸೆಂಟರ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 