ಉಚಿತ ಪಂಚಾಮೃತ ಮತ್ತು ಭಿಲ್ವಪತ್ರಿ ವಿತರಣೆ
Free distribution of Panchamrita and Bhilvapatri
ಉಚಿತ ಪಂಚಾಮೃತ ಮತ್ತು ಭಿಲ್ವಪತ್ರಿ ವಿತರಣೆ
ಬಳ್ಳಾರಿ 24 : ಆರಾಧ್ಯ ರಂಗ ಬಳಗ (ರಿ) ಹಚ್ಚೊಳ್ಳಿ ಮತ್ತು ಶ್ರೀ ಸಿದ್ದಲಿಂಗೇಶ್ವರ ಗೋಶಾಲೆ ಮಿಂಚೇರಿ ಇವರಿಂದ ದಿನಾಂಕ:26.02.2025 ರಂದು ಬೆಳಿಗ್ಗೆ 09.ಗಂಟೆಗೆ ಬಳ್ಳಾರಿ ನಗರದ ಶಿವ ಭಕ್ತರಿಗಾಗಿ ಮನೆಯಲ್ಲಿ ಶಿವಲಿಂಗ ಅಭಿಷೇಕ ಪೂಜೆಗಾಗಿ ಪಂಚಾಮೃತ ಮತ್ತು ಭಿಲ್ವಪತ್ರೆ ವಿತರಿಸಲಾಗುವುದು. ಸ್ಥಳ; ಶ್ರೀ ಕನಕದುರ್ಗಮ್ಮ ದೇವಸ್ಥಾನ ಆವರಣ ಬಳ್ಳಾರಿ ವಂದನೆಗಳೊಂದಿಗೆ ತಮ್ಮ ಅಮೂಲ್ಯವಾದ ಪತ್ರಿಕೆಯಲ್ಲಿ ಪ್ರಕಟಿಸಬೇಕಾಗಿ ವಿನಂತಿ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 