ಈದ್ಮಿಲಾದ ಪ್ರಯುಕ್ತ ಹಣ್ಣು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 22: ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಈದ್ ಮಿಲಾದ ಹಬ್ಬದಂಗವಾಗಿ ಗ್ರೀನ ಇಂಡಿಯಾ ಕಮಿಟಿ ಸದಸ್ಯರು ಸರಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಬ್ರೇಡ್ಗಳನ್ನು ವಿತರಿಸಿದರು.
ಮೈನುದ್ದೀನ ಖತೀಬ, ನೂರಹಮ್ಮದ ಡೊರಳ್ಳಿ, ಸಾದಿಕ್ ಮನ್ನಂಗಿ, ಅಸ್ಲಾಮ್ ಮುಕಾಸಿ, ಆಸಿಫ್ ದುಕಾನದಾರ, ಇಮ್ರಾನ ಪಠಾಣ, ಖಾಜಾ ಲಕ್ಷ್ಮೇಶ್ವರ, ಅಲ್ಲಾವುದ್ದಿನ ಕರಜಗಿ, ಗುಲಾಬ ಕಾಕಡ, ಸಾದಿಖ್ ಪಟೇಲ, ಮಲ್ಲಿಕ್ ನಾಶಿಪುಡಿ, ಇಬ್ರಾಹಿಂಸಾಬ ಖತೀಬ, ಮೌಲಾಲಿ ಕರಜಗಿ, ರುಯಾಜ್ ಪಟೇಲ ಸೇರಿದಂತೆ ಮತ್ತಿತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 