ವಾಸವಿ ವಿದ್ಯಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಿ.ರಾಜಾರಾವ್ ಆಯ್ಕೆ
G. Rajarao elected as new president of Vasavi Vidya Sanstha
ಲೋಕದರ್ಶನ ವರದಿ
ಕಂಪ್ಲಿ 07: ಸ್ಥಳೀಯ ವಾಸವಿ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಾಸವಿ ವಿದ್ಯಾ ಸಂಸ್ಥೆಯ ನೂತನ ಕಾರ್ಯಕಾರಿ ಮಂಡಳಿ ರಚಿಸಲಾಯಿತು. ಅಧ್ಯಕ್ಷರಾಗಿ ಜಿ.ರಾಜಾರಾವ್, ಉಪಾಧ್ಯಕ್ಷರಾಗಿ ವಿ.ರಾಮಲಿಂಗಯ್ಯ, ಕಾರ್ಯದರ್ಶಿಗಳಾಗಿ ಜಿ.ಬಿ.ಕೊಟೇಶ್ವರ, ಸಹ ಕಾರ್ಯದರ್ಶಿಗಳಾಗಿ ಕೆ.ಸುರೇಂದರ್, ಖಜಾಂಚಿಯಾಗಿ ಡಿ.ವಿ.ಸತ್ಯನಾರಾಯಣ ಹಾಗೂ ನಿರ್ದೇಶಕರಾಗಿ ಜೆ.ತಿಪ್ಪಯ್ಯಶೆಟ್ಟಿ, ಡಿ.ಗುರುಕೃಷ್ಣ, ಟಿ.ಬಾಲಯ್ಯ, ಕೆ.ವಿ.ಸಂದೀಪ್, ಜೆ.ಶೇಖರ್ಪ, ಜೆ.ವೆಂಕಟೇಶ್, ಅನಿಲ್ಕುಮಾರ್, ಸಿ.ನಾಗೇಶ್ವರರಾವ್, ಸಿ.ಸುನಿಲ್, ಜಿ.ಪವನ್ ಕುಮಾರ್ ಇವರು ಸರ್ವಾನುಮತದಿಂದ ಆಯ್ಕೆಗೊಂಡು ನಂತರ ಅಧಿಕಾರ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಡಿ.ಶ್ರೀಧರ್ ಶೆಟ್ಟಿ, ಕಾರ್ಯದರ್ಶಿ ಹೆಚ್.ಎನ್.ನಟರಾಜ್, ಆರ್ಯ ವೈಶ್ಯ ಸಮಾಜದ ಅಧ್ಯಕ್ಷ ಡಿ.ವಿ.ಸುಬ್ಬರಾವ್, ಧರ್ಮ ಕರ್ತರಾದ ವೈ.ಚಂದ್ರಮೋಹನ್ ಶೆಟ್ಟಿ, ಆರ್ಯ ವೈಶ್ಯ ಸಮಾಜದ ಕಾರ್ಯದರ್ಶಿ ಟಿ.ನರಸಿಂಹರಾವ್, ವಾಸವಿ ಯುವಜನ ಸಂಘದ ಡಿ.ಮಂಜೇಶ್ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಹಾಗೂ ಆರ್ಯವೈಶ್ಯದ ಮುಖಂಡರು, ನಿಕಟ ಪೂರ್ವ ನಿರ್ದೇಶಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 