ಗದಗ: ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನದ ಜಾಗೃತಿ
ಗದಗ 26: ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಮತದಾರರರ ನೊಂದಣಿ ಹಾಗೂ ಮತದಾನದ ಜಾಗೃತಿಯನ್ನು ಮೂಡಿಸಲು ಗದಗ ಜಿಲ್ಲಾ ಸ್ವೀಪ್ ಸಮಿತಿಯ ಸೂಚನೆಯಂತೆ ನಮ್ಮ ಮತ ನಮ್ಮ ಹಕ್ಕು ಎಂಬ ಘೋಷಣೆಗಳೊಂದಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿವಾಜಿ ವೃತ್ತದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಾನವ ಸರಪಳಿ ಮೂಲಕ ಸಾರ್ವಜನಿಕರಿಗೆ ಮತದಾನದ ಜಾಗೃತಿಯನ್ನು ಮೂಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 