ಗದಗ: ದೇವರ ದಾಸಿಮಯ್ಯ ಜನ್ಮದಿನಾಚರಣೆ
ಗದಗ 10: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ದೇವರ ದಾಸಿಮಯ್ಯರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮಪರ್ಿಸಿ ಗೌರವ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿಗಳು ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಅರ್ಜುನ ಗೊಳಸಂಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 