ಗದಗ: ಲೋಕಸಭಾ ಚುನಾವಣೆ: ಜಿಲ್ಲಾ ಸ್ವೀಪ್ ಸಮಿತಿಯಿಂದ ಕ್ರಿಕೆಟ್ ಪಂದ್ಯಾವಳಿ
ಗದಗ 18: 2019 ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯ ಸಹಯೋಗದಲ್ಲಿ ಏ.17 ರಂದು ನಗರದ ವಿಡಿಎಸ್ಟಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಗದಗ ನಗರಸಭೆಯು ಪ್ರಥಮ ಸ್ಥಾನ ಪಡೆದರೆ, ಜಿಲ್ಲಾ ಸ್ವೀಪ್ ಸಮಿತಿಯು ದ್ವಿತಿಯ ಸ್ಥಾನವನ್ನು ಪಡೆಯಿತು. ಗೆದ್ದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಜಿ.ಪಂ ಮುಖ್ಯಕಾರ್ಯನಿವರ್ಾಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟ.ದಿನೇಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಂಬಾಳಿಮಠ ಇತರರು ಪಂದ್ಯಾವಳಿಯಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 