ಗದಗ : ಜಿಗಳೂರು ಕೆರೆಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 17: ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ರೋಣ ತಾಲೂಕಿನ ಜಿಗಳೂರು ಕೆರೆ ನೀರು ಸಂಗ್ರಹಣೆ ಮತ್ತು ನೀರು ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲನೆ ನಡೆಸಿದರು.
ರೋಣ ತಾಲೂಕು ಜಿಗಳೂರು ಕೆರೆ ಯಿಂದ ಗಜೇಂದ್ರಗಡ, ನರೇಗಲ್, ರೋಣ ಗಳಿಗೆ ಕುಡಿಯುವ ನೀರಿನ ಸಲುವಾಗಿ ಒಖಃಅ ಕೆನಲ್ದಿಂದ ಜಲಾಶಯಗಳಿಗೆ ನೀರು ಸಂಗ್ರಹಣೆ ಮಾಡಿ ಅಲ್ಲಿಂದ ಗಜೇಂದ್ರಗಡ ಮತ್ತು ನರೇಗಲ್ ಗೆ ಸೇರಿದ ದಿನಕ್ಕೆ 17 ಎಮ್ ಎಲ್ ಡಿ ಸಂಗ್ರಹಣಾ ಸಾಮಥ್ರ್ಯ ಹೊಂದಿದ ಶುದ್ಧೀಕರಣ ಘಟಕ ಹಾಗೂ ರೋಣ ದಲ್ಲಿನ 7 ಎಮ್ ಎಲ್ ಡಿ ಸಾಮಥ್ರ್ಯ ಹೊಂದಿದ ಇನ್ನೊಂದು ಶುದ್ಧೀಕರಣ ಘಟಕ ನೀರು ಸರಬರಾಜು ಮಾಡಲಾಗುವುದು. ಈ ಕಾಮಗಾರಿಯ ವೆಚ್ಚ 105 ರೂ. ಕೋಟಿ ಆಗಿದ್ದು 3 ತಿಂಗಳೊಳಗೆ ನೀರು ಸರಬರಾಜು ಕಾರ್ಯಾರಂಭ ಮಾಡಲಾಗುವುದು ಎಂದು ಕನರ್ಾಟಕ ನಗರ ನೀರು ಸರಬರಾಜು ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರಾದ ಯುನೂಸ್ ಭಾಷಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 