ಗದಗ : ಜಿಗಳೂರು ಕೆರೆಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 17: ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ರೋಣ ತಾಲೂಕಿನ ಜಿಗಳೂರು ಕೆರೆ ನೀರು ಸಂಗ್ರಹಣೆ ಮತ್ತು ನೀರು ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲನೆ ನಡೆಸಿದರು.
ರೋಣ ತಾಲೂಕು ಜಿಗಳೂರು ಕೆರೆ ಯಿಂದ ಗಜೇಂದ್ರಗಡ, ನರೇಗಲ್, ರೋಣ ಗಳಿಗೆ ಕುಡಿಯುವ ನೀರಿನ ಸಲುವಾಗಿ ಒಖಃಅ ಕೆನಲ್ದಿಂದ ಜಲಾಶಯಗಳಿಗೆ ನೀರು ಸಂಗ್ರಹಣೆ ಮಾಡಿ ಅಲ್ಲಿಂದ ಗಜೇಂದ್ರಗಡ ಮತ್ತು ನರೇಗಲ್ ಗೆ ಸೇರಿದ ದಿನಕ್ಕೆ 17 ಎಮ್ ಎಲ್ ಡಿ ಸಂಗ್ರಹಣಾ ಸಾಮಥ್ರ್ಯ ಹೊಂದಿದ ಶುದ್ಧೀಕರಣ ಘಟಕ ಹಾಗೂ ರೋಣ ದಲ್ಲಿನ 7 ಎಮ್ ಎಲ್ ಡಿ ಸಾಮಥ್ರ್ಯ ಹೊಂದಿದ ಇನ್ನೊಂದು ಶುದ್ಧೀಕರಣ ಘಟಕ ನೀರು ಸರಬರಾಜು ಮಾಡಲಾಗುವುದು. ಈ ಕಾಮಗಾರಿಯ ವೆಚ್ಚ 105 ರೂ. ಕೋಟಿ ಆಗಿದ್ದು 3 ತಿಂಗಳೊಳಗೆ ನೀರು ಸರಬರಾಜು ಕಾರ್ಯಾರಂಭ ಮಾಡಲಾಗುವುದು ಎಂದು ಕನರ್ಾಟಕ ನಗರ ನೀರು ಸರಬರಾಜು ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರಾದ ಯುನೂಸ್ ಭಾಷಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 