ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ
Gandhi ideology is the greatest of all time
ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ
ಹೂವಿನ ಹಡಗಲಿ 30: ಮಹಾತ್ಮ ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ ಎಂದು ಮುಖ್ಯ ಗುರುಗಳಾದ ಸುರೇಶ ಅಂಗಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಗುರುವಾರ ಹುತಾತ್ಮರ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಸಿಂಚನ ಸಲ್ಲಿಸಿ ಅವರು ಮಾತನಾಡಿದರು.
ಅಹಿಂಸೆ ಸತ್ಯ ಶಾಂತಿ ಪ್ರಾಮಾಣಿಕತೆ ಸೌಹಾರ್ದತೆ ಉದಾತ್ತ ಮೌಲ್ಯಗಳನ್ನು ಗಾಂಧೀಜಿ ಪ್ರತಿಪಾದಿಸಿದರು.ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಗಾಂಧಿ ನಡೆಸಿದ ಅವಿರತ ಶ್ರಮವನ್ನು ಅರ್ಥಪೂರ್ಣವಾಗಿ ವಿವರಿಸಿದರು.ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ಪ್ರತಿಮಾ ಎನ್ ಆನಂದ್ ಜಿ ಗೀತಾ ಪಿ ಎಂ, ಲಂಬಾಣಿ ಗಿಡ್ಡಾನಾಯ್ಕ್, ವೈ ಜಯಮ್ಮ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ ಕುಮಾರ್ ಎಸ್ ಇತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 