ಸರ್ಕಾರದ ಯೋಜನೆ ಪಡೆದುಕೊಳ್ಳಿ
Get a government plan
ಹೂವಿನಹಡಗಲಿ 26: ಪಟ್ಟಣದ ಹೊರವಲಯದಲ್ಲಿರುವ ಶ್ರೀಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ತಾಲೂಕು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಒಕ್ಕೂಟದ ಅಧ್ಯಕ್ಷರು ಸೇರಿ ಉಳಿದ ಪದಾಧಿಕಾರಿಗಳ ಆಯ್ಕೆ ಮಾಡಿದರು. ಇಲ್ಲಿನ ತಾಪಂ ಮಲ್ಲಿಗೆ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಒಕ್ಕೂಟದ ಸದಸ್ಯರೆಲ್ಲರೂ ಸರ್ವಾನುಮತದಿಂದ ಗೌರವಾಧ್ಯಕ್ಷರಾಗಿ ಇಟ್ಟಿಗಿ ಗ್ರಾಪಂ ಜಯಪ್ಪ, ಸಹ ಕಾರ್ಯದರ್ಶಿಯಾಗಿ ಎಂ.ಎಂ.ವಾಡ ಗ್ರಾಪಂ ಬಿ.ಶಾಂಭವಿ, ಸಂಚಾಲಕರಾಗಿ ಕತ್ತೆಬೆನ್ನೂರು ಶರಣಬಸಪ್ಪ ದೋಣಿ, ಸೋವೇನಹಳ್ಳಿಯ ಜಿ.ವಿಜಯಾ ಅವರನ್ನು ಆಯ್ಕೆ ಮಾಡಲಾಗಿದೆ ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಪ್ರತಿಯೊಬ್ಬರೂ ಪಡೆದು ಕೊಳ್ಳಿ ಎಂದರು. ಈ ವೇಳೆ ವಿಶಿಷ್ಟ ಚೇತನರು ಹಾಗೂ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 