ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ
Guddali Puja program for construction of new building
ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ
ಬ್ಯಾಡಗಿ 07: ಎಲ್ಲಾ ಜಾತಿ ಜನಾಂಗಗಳ ಜನರು ದೇವಿಯನ್ನು ಆರಾಧಿಸುತ್ತಾರೆ. ಗುಡಿ ಕಟ್ಟಿ, ಮೂರ್ತಿ ಇಟ್ಟು ಪೂಜಿಸುತ್ತಾರೆ. ದೇವಿಯು ದೇವಾಲಯಕ್ಕೆ ಸೀಮಿತವಾಗಿರದೆ ಸರ್ವಾಂತಯಾಮಿ ಯಾಗಿರುತ್ತಾಳೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ತಾಲೂಕಿನ ಬೇಳಕೆರಿ ಗ್ರಾಮದ ಶ್ರೀ ಮೈಲಮ್ಮ ದೇವಿ ದೇವಸ್ಥಾನದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ 10 ಲಕ್ಷ ಅನುದಾನದಲ್ಲಿ , ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ,ಮಾಡಿ ಮಾತನಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಸುರೇಶಗೌಡ ಪಾಟೀಲ.ಅಂಬ್ಲಿ ವಕೀಲರು.ಉಜ್ಜಪ್ಪ ದ್ಯಾಮನಗೌಡ್ರ.ಮಾಲತೇಂಶ ದೊಡ್ಮನಿ.ಪರಮೇಶಪ್ಪ ಮುಚ್ಚಟ್ಟಿ.ಚಿಕ್ಕನಗೌಡ್ರ ಹಾಗೂ ಗ್ರಾಮದ ಎಲ್ಲಾ ಮುಖಂಡರು ಊರು ನಾಗರಿಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 