ಅತಿಥಿ ಶಿಕ್ಷಕ ಎಸ್.ರಾಮಪ್ಪನವರಿಗೆ “ಜೀವನಜ್ಯೋತಿ” ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Guest teacher S.Rampappa was presented with “Jeevanajyoti” National Award
ಅತಿಥಿ ಶಿಕ್ಷಕ ಎಸ್.ರಾಮಪ್ಪನವರಿಗೆ “ಜೀವನಜ್ಯೋತಿ” ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕಂಪ್ಲಿ 05: ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಶತಮಾನ ಶಾಲೆಯ ಅತಿಥಿ ಶಿಕ್ಷಕರು,ಸಂಪನ್ಮೂಲಕ ವ್ಯಕ್ತಿಗಳು, ಸಮಾಜ ಸೇವಕಾರದ ಎಸ್. ರಾಮಪ್ಪನವರಿಗೆ “ಜೀವನಜ್ಯೋತಿ” ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಅತಿಥಿ ಶಿಕ್ಷಕ ಎಸ್.ರಾಮಪ್ಪನವರ ಸುಧೀರ್ಘ ವರ್ಷಗಳ ಶಿಕ್ಷಕ ವೃತ್ತಿ, ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕನಸು ಡಿಜಿಟಲ್ ಸಲ್ಯೂಷನ್ ಹಾಗೂ ಬೆಳಗಾವಿಯ ಅನ್ನಪೂರ್ಣೇಶ್ವರಿ ಹ್ಯುಮ್ಯಾನಿಟಿ ಮತ್ತು ಏಕಲವ್ಯ ಟ್ರಸ್ಟ್ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ 2025ರ “ಜೀವನಜ್ಯೋತಿ” ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಚಲಚಿತ್ರ ಮೇಕಪ್ ಕಲಾವಿದ ಯೋಗೀಶ್, ಮಹಾಂತೇಶ್ ಕಡಲಗಿ, ಲಾವಣ್ಯ, ಮೌನೇಶ್, ಮಹೇಶಗೌಡ ಸೇರಿದಂತೆ ಇತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 