ನೂಲು ಹುಣ್ಣಿಮೆ ಅಂಗವಾಗಿ ಗುಗ್ಗಳೋತ್ಸವ ಕಾರ್ಯಕ್ರಮ
Guggalotsava program as part of Noolu Full Moon
ನೂಲು ಹುಣ್ಣಿಮೆ ಅಂಗವಾಗಿ ಗುಗ್ಗಳೋತ್ಸವ ಕಾರ್ಯಕ್ರಮ
ಗದಗ 11: ಬೆಟಗೇರಿಯ ಶ್ರೀ ವೀರಭದ್ರೇಶ್ವರ ಸದ್ಭಕ್ತ ಮಂಡಳಿ ವತಿಯಿಂದ ನೂಲು ಹುಣ್ಣಿಮೆ ಅಂಗವಾಗಿ ಗುಗ್ಗಳೋತ್ಸವ ಜರುಗಿತು. ಕಳೆದ 13 ವರ್ಷಗಳಿಂದ ಪ್ರತಿ ವರ್ಷ ನೂಲು ಹುಣ್ಣಿಮೆಯಿಂದ ಸಾಮೂಹಿಕ ಗುಗ್ಗಳೋತ್ಸವ ಕಾರ್ಯಕ್ರಮ ನೆರವೇರಿಸುತ್ತ ಬಂದಿದು,್ದ ಪ್ರಸಕ್ತ ವರ್ಷ 5 ಜೊತೆ ಗುಗ್ಗಳ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಭಯ ಭಕ್ತಿಯಿಂದಲೂ ನೆರವೇರಿತು. ನೂರಾರು ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವೀರಭದ್ರೇಶ್ವರನ ಕ್ರಪೆಗೆ ಪಾತ್ರರಾದರು. ವೀರಭದ್ರೇಶ್ವರ ಸದ್ಭಕ್ತ ಮಂಡಳಿಯ ಎಲ್ಲ ಭಕ್ತಾದಿಗಳು ಈ ಸೇವೆಯಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು. ಮಕ್ಕಳು, ಪುರವಂತರು ವೀರಗಾಸೆ ಧರಿಸಿ ವೀರಭದ್ರೇಶ್ವರನ ಒಡಪುಗಳನ್ನು ಹೇಳುತ್ತಾ ವೀರಗಾಸೆ ನೃತ್ಯ ಮಾಡುತ್ತ ಗುಗ್ಗುಳೋತ್ಸವದಲ್ಲಿ ಸೇವೆ ಸಲ್ಲಿಸಿದ್ದು ಕಣ್ಮನ ಸೆಳೆಯುವಂತಿತ್ತು. ಗುಗ್ಗುಳೋತ್ಸವದ ನಂತರ ಮಹಾಪ್ರಸಾದ ಜರುಗಿತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 