ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ
Guruvandana and Sneha Sammilana program
ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ
ರಾಯಬಾಗ 03: ಪಟ್ಟಣದ ಮಹಾವೀರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 1994-95 ನೇ ಸಾಲಿನ 7 ನೇ ವರ್ಗದ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅಂಗವಾಗಿ "ನೆನಪಿನ ದೋಣಿ" ಕಾರ್ಯಕ್ರಮದಲ್ಲಿ ಗುರುಮಾತೆಯರನ್ನು ವಿದ್ಯಾರ್ಥಿಗಳು ಸತ್ಕರಿಸಿದರು.
ಶಿಕ್ಷಕಿಯರಾದ ನಿರ್ಮಲಾ ಖಟಾರೆ, ಪುಷ್ಪಾ ಮಗ್ಗೇನ್ನವರ, ರಾಜಶ್ರೀ ಪಾಟೀಲ, ಅರುಣಾ ಪೊಮ್ಮಾಯಿ, ಸುನೀತಾ ಕುಂದರಗಿ, ಸುಜಾತಾಕುಮಾರಿ ಭಾಂಗ, ಕಸ್ತೂರಿ ಚೌಗಲಾ, ಹಾಗೂ ಹಳೆ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 