ನಾಗಾಸಾಧುಗಳಿಂದ ಆಶೀರ್ವಾದ ಪಡೆದ ಎಚ್.ಕೆ.ಪಿ
HKP receives blessings from Naga Sadhus
ಗದಗ 18 ; ನಗರದಲ್ಲಿ ಅತಿರುದ್ರ ಮಹಾಯಾಗ ಸೇವಾ ಸಮಿತಿ ವತಿಯಿಂದ ್ರ್ರಥಮ ಬಾರಿಗೆ ನಡೆಯುತ್ತಿರುವ 9 ಅಗ್ನಿಕುಂಡದ ಅತಿರುದ್ರ ಮಹಾಯಜ್ಞ ಕಿರಿಯ ಕುಂಭಮೇಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಭೇಟಿ ನೀಡಿ ನಾಗಾಸಾಧು ಪೂಜ್ಯಶ್ರೀ ಸಹದೇವಾನಂದ ಗುರೂಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದಭದಲ್ಲಿ ಸಮಿತಿಯ ಅಧ್ಯಕ್ಷ ಕಿರಣ ಭೂಮಾ, ಗೌರಾವಾಧ್ಯಕ್ಷ ಎಸ್. ಶಿವನಗೌಡರ, ಉಮೇಶ ಪಾಟೀಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 