ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
Hadagali: Ragi-rice, white jowar purchase center inaugurated
ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
ಹೂವಿನಹಡಗಲಿ 08: ಮುಂಗಾರು ಹಂಗಾಮಿನ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ರಾಗಿ .ಭತ್ತ ಮತ್ತು ಬೀಳಿ ಜೋಳವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಕೃಷ್ಣನಾಯಕ ಹೇಳಿದರು.
ರಾಜ್ಯ ಕೃಷಿ ಮಾರಾಟ ಮಂಡಳಿ ಇಲ್ಲಿನ ಟಿಎಪಿಸಿಎಂ ಎಸ್ ವತಿಯಿಂದ ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಸರ್ಕಾರಿ ಬೆಂಬಲ ಬೆಲೆಯಲ್ಲಿ ರಾಗಿ, ಭತ್ತ, ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಖರೀದಿ ಕೇಂದ್ರ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗಳನ್ನು ಮದ್ಯವರ್ತಿಗಳಿಗೆ ಕೊಡದೇ ನೇರವಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.ತಹಶಿಲ್ದಾರ ಸಂತೋಷ ಕುಮಾರ.ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ.ಎಪಿಎಂಸಿ ಮಾಜಿ ಅದ್ಯಕ್ಷ ವಾರದಗೌಸ ಮೊಹಿದ್ದೀನ್. ದೀಪದ ಕೃಷ್ಣ. ಕೋಟೆ್.ಎಂ.ಪರಮೇಶ್ವರ್ಪ. ಹಾಲೇಶ.ಎಪಿಎಂಸಿ ಕಾರ್ಯ ದರ್ಶಿ ತಿಮ್ಮಪ್ಪನಾಯಕ್. ಟಿಎಪಿಸಿಎಂ ಎಸ್ ವ್ಯವಸ್ಥಾಪಕ ವೀರಣ್ಣ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 