ಹಾದಿಮನಿ ಕಾಳಿಂಗವರ್ಧನ ಗೌರವ ಡಾಕ್ಟರೇಟ್ ಮತ್ತು ಸೇವಾ ರತ್ನ ಪ್ರಶಸ್ತಿ
Hadimani Kalingawardhana Honorary Doctorate and Seva Ratna Award
ಕಂಪ್ಲಿ 03 : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ ಗುರುತಿಸಿ, ಹೊಸೂರಿನ ಏಷಿಯಾ ಇಂಟರ್ ನ್ಯಾಷನಲ್ ರಿಸರ್ಚ್ ಅಕಾಡೆಮಿಯವರು ಶನಿವಾರ ಗೌರವ ಡಾಕ್ಟರೇಟ್ನೊಂದಿಗೆ 2026ರ ಗೋಲ್ಡನ್ ಐಕಾನಿಕ್ ಮತ್ತು ಸೇವಾ ರತ್ನ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಪ್ರಮುಖರಾದ ಕೆ.ಎ.ಮನೋಕಾರನ್, ಡಾ.ಕೃಷ್ಣಮೂರ್ತಿ ಮಹಾಸ್ವಾಮೀಜಿ, ಡಾ.ಎ.ಶ್ರೀಧರ್, ಡಾ.ಕೆ.ಎಸ್.ಸುಬ್ರಹ್ಮಣ್ಯಂ, ಆರ್.ಬಿ.ಪಾಟೀಲ್, ಡಾ.ವೈಭವ್ ಗುಣಶೇಖರ, ಡಾ.ಕರುಪಣ್ಣ ಸ್ವಾಮೀಜಿ ಇತರರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 