ಹಗರಿಬೊಮ್ಮನಹಳ್ಳಿ: ಮದ್ಯದಂಗಡಿಗೆ ಬೆಂಕಿ, 14.90 ಲಕ್ಷ ಹಾನಿ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 31: ಪಟ್ಟಣದ ಬಸವೇಶ್ವರ ಬಜಾರ್ನಲ್ಲಿರುವ ಮಧು ಬಾರ್ ಅಂಡ್ ರೆಸ್ಟೋರೆಂಟ್ಗೆ ದುಷ್ಕಮರ್ಿಗಳು ಹಚ್ಚಿದ ಬೆಂಕಿಗೆ 14.90 ಲಕ್ಷ ನಷ್ಟವಾಗಿರುವ ಘಟನೆ ಜರುಗಿದೆ.
ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಬಸವರಾಜ್ ಈ ಬಗ್ಗೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಯಾರೊ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದು ಬಾರ್ನಲ್ಲಿ ಶೇಖರಿಸಿದ್ದ ವಿವಿಧ ರೀತಿಯ ಮದ್ಯ ಹಾಗೂ ಬಾರ್ನಲ್ಲಿನ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ತಿಳಿಸಿದ್ದಾರೆ.
ಈ ಘಟನೆಗೆ ಸಂಭಂಧಿಸಿದಂತೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 