ಹನುಮಾನ ಜಯಂತಿ
Hanuman Jayanti
ಹನುಮಾನ ಜಯಂತಿ
ತಾಳಿಕೋಟಿ 12 : ಪಟ್ಟಣದ ಪೋಲಿಸ್ ಸ್ಟೇಷನ್ ಹನುಮಾನ ಮಂದಿರದಲ್ಲಿ ಹನುಮಾನ ಜಯಂತಿಯನ್ನು ಹೋಮ ಹವನದೊಂದಿಗೆ ಆಚರಿಸಲಾಯಿತು.ಇದರಲ್ಲಿ ಅರ್ಚಕ ಗುಂಡಣ್ಣ ಹಾಗೂ ರಾಮನಗೌಡ ಸಂಕನಾಳ ಪಿಎಸ್ ಐ ದಂಪತಿಗಳು ಮತ್ತು ಹಂಚಾಟೆ ಹಿರಿಯರು ಎಸ್.ಬಿ.ಸಜ್ಜನ ರಾಜಶೇಖರ ಹಿರೇಮಠ .ಯು ಆರ್ .ಬಳಗಾನೂರ .ಆನಂದ ಕುಲಕರ್ಣಿ .ಸಹೋದರಿಯರು. ಭಾಗವಹಿಸಿದ್ದರು.ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 