ಹನುಮಾನ ಜಯಂತಿ
Hanuman Jayanti
ಹನುಮಾನ ಜಯಂತಿ
ತಾಳಿಕೋಟಿ 12 : ಪಟ್ಟಣದ ಪೋಲಿಸ್ ಸ್ಟೇಷನ್ ಹನುಮಾನ ಮಂದಿರದಲ್ಲಿ ಹನುಮಾನ ಜಯಂತಿಯನ್ನು ಹೋಮ ಹವನದೊಂದಿಗೆ ಆಚರಿಸಲಾಯಿತು.ಇದರಲ್ಲಿ ಅರ್ಚಕ ಗುಂಡಣ್ಣ ಹಾಗೂ ರಾಮನಗೌಡ ಸಂಕನಾಳ ಪಿಎಸ್ ಐ ದಂಪತಿಗಳು ಮತ್ತು ಹಂಚಾಟೆ ಹಿರಿಯರು ಎಸ್.ಬಿ.ಸಜ್ಜನ ರಾಜಶೇಖರ ಹಿರೇಮಠ .ಯು ಆರ್ .ಬಳಗಾನೂರ .ಆನಂದ ಕುಲಕರ್ಣಿ .ಸಹೋದರಿಯರು. ಭಾಗವಹಿಸಿದ್ದರು.ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಿಸಲಾಗಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 