ಭಕ್ತಿ ಪೂರ್ವಕ ಜರುಗಿದ ಹನುಮಾನ್ ಜಯಂತಿ
Hanuman Jayanti celebrated with devotion
ಯಮಕನಮರಡಿ 03: ಸಮೀಪದ ಇಂದ್ರಾ ನಗರ ದಲ್ಲಿ ದಿನಾಂಕ 2 ರಂದು ಶ್ರೀ ಹನುಮಾನ್ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು ಗ್ರಾಮದ ಯುವಕಮಿತ್ರರು ಹಾಗೂ ಹಿರಿಯರು ಸೇರಿ ಶ್ರೀ ಹನುಮಾನ್ ದೇವರಿಗೆ ರುದ್ರಾಭಿಷೇಕ ಮಹಾಪ್ರಸಾದ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಿ ಇಡೀ ಗ್ರಾಮದ ಜನರಿಗೆ ಸಾಯಂಕಾಲ ಪ್ರಸಾದ್ ವ್ಯವಸ್ಥೆ ಮಾಡಲಾಗಿತ್ತು ಎಲ್ಲ ಯುವಕ ಮಿತ್ರರು ಭಕ್ತಿ ಪೂರ್ವಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಹನುಮಾನ್ ದೇವರ ಕೃಪೆಗೆ ಪಾತ್ರರಾದರು ಯುವಕ ಮಿತ್ರರು ಮಾತನಾಡುತ್ತಾ ನಮ್ಮ ಗ್ರಾಮದ ಎಲ್ಲ ಕಾರ್ಯಕ್ರಮಗಳಲ್ಲಿ ನಾವು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ಹೇಳಿದರು ನಮ್ಮ ಎಲ್ಲ ಕಾರ್ಯಕ್ರಮಗಳನ್ನು ನಾವು ರಾಜಕೀಯ ರಹಿತ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿರ್ಧರಿಸಿದ್ದು ಇನ್ನು ಮುಂದೆ ಗ್ರಾಮದಲ್ಲಿ ಬೇಕಾಗುವ ಅನುಕೂಲತೆಗಳನ್ನು ಎಲ್ಲರೂ ಯುವಕಮಿತ್ರರು ಒಗ್ಗಟ್ಟಿನಿಂದ ಮಾಡುತ್ತೇವೆ ಎಂದು ಹೇಳಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 