ಹನುಮ ಜಯಂತಿ ತೊಟ್ಟಿಲು ತೂಗುವ ಕಾರ್ಯಕ್ರಮ
Hanuman Jayanti cradle weighing program
ರಾಯಬಾಗ 02 : ಪಟ್ಟಣದ ಹನುಮಾನ ಮಂದಿರದಲ್ಲಿ ಗುರುವಾರ ಹನುಮ ಜಯಂತಿ ನಿಮಿತ್ಯ ಸುಮಂಗಲೆಯರಿಂದ ಬಾಲ ಹನುಮನ ತೊಟ್ಟಿಲು ತೂಗುವ ಕಾರ್ಯಕ್ರಮ ಜರುಗಿತು. ದೇವಿಕಾ ದೇಸಾಯಿ, ಸುವರ್ಣ ಮೇತ್ರಿ, ರಾಧಿಕಾ ಪಾಟೀಲ, ಬಸಮ್ಮ ಅಂಗಡಿ, ದಿವ್ಯಾ ಶೆಟ್ಟಿ, ವಿದ್ಯಾ ಸವದತ್ತಿ, ಮಾನಸಿ ಕುಲಕರ್ಣಿ, ಭಾಗ್ಯಶ್ರೀ ಮೋದಿ, ಸರೋಜಾ ಹೊಸಮನಿ, ಸುನೀತಾ ಕುಸ್ತಿಗಾರ, ಮಂಗಲ ದಾನೋಳೆ, ಸುವರ್ಣಾ ಅನ್ವೇಕರ ಹಾಗೂ ಭಕ್ತಾದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 