ಹನುಮಾನ ಮಾಲಾ ಮಹಾಪೂಜೆ
Hanuman Mala Mahapuja
ಮುಂಡಗೋಡ 03: ಪಟ್ಟಣದ ಕಾಳಗನಕೊಪ್ಪ ರಸ್ತೆಯ ಟಿಂಬರ್ ಡಿಪೊ ಸನಿಹದಲ್ಲಿ ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಹನುಮಾನ ಮಾಲಾ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ಹನುಮಾನ ಮಾಲಾ ಕಾರ್ಯಕ್ರಮದ ವಿಶೇಷ ಮಹಾಪೂಜೆ ಹಾಗೂ ಅನ್ನ ಸಂತರೆ್ಣ ನಡೆಯಿತು.
ಈ ವೇಳೆಯಲ್ಲಿ ಬಜರಂಗದಳ ತಾಲೂಕು ಸಂಚಾಲಕ ಶಂಕರ್ ಲಮಾಣಿ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶೇಖರ್ ಲಮಾಣಿ, ಮಂಜುನಾಥ ಹರ್ಮಲ್ಕರ್, ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್ ಪಾಟೀಲ್, ಪ್ರಕಾಶ್ ಬಡಿಗೇರ್, ರಾಘವೇಂದ್ರ ನಾಯಕ್, ಮಂಜುನಾಥ ಮುಡಸಾಲಿ, ಹಾಗೂ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 