ಶುಭ ವಿವಾಹ
Happy marriage
ಶುಭ ವಿವಾಹ
ಕೊಪ್ಪಳ 11: ನಗರದ ಸಾನಿಯಾ ಬೆಡ್ಡಿಂಗ್ ವರ್ಕ್ ಮತ್ತು ಫರ್ನಿಚರ್ ವರ್ಕ್ ಶಾಪಿನ ಮಾಲಕರಾದ ಮೈನೂ ಸಾಬ್ ಗಾದಿ ಇವರ ಮಗ ಮೊಮ್ಮದ್ ರಫಿ ಮತ್ತು ಹುಚ್ಚು ಸಾಬ್ ನದಾಫ್ ಮಗಳಾದ ಪ್ಯಾರಿ ಜಾನ್ ಇವರ ಶುಭ ವಿವಾಹ ಸೋಮವಾರ ಜರುಗಿದ್ದು, ಮಂಗಳವಾರ ಬಹದ್ದೂರ್ ಬಂಡಿ ಗ್ರಾಮದಲ್ಲಿ ಜರುಗಿದ ವಲಿಮಾ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಹನುಮಂತ ಹಳ್ಳಿಕೇರಿ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಎಚ್ಎಸ್ ಹರೀಶ್, ಎಂ ಸಾಧಿಕ್ ಅಲಿ, ರಾಜು ಬಿ ಆರ್ ಮತ್ತು ಪ್ರಭುಗಾಳಿ ಅಲ್ಲದೆ ಸಂತೋಷ್ ಮಹೇಂದ್ರಕರ್ ಪಾಲ್ಗೊಂಡು ನೂತನ ವಧು ವರರಿಗೆ ಶುಭ ಕೋರಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 