ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
Harm to religious feeling- legal fight
ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
ಹೂವಿನಹಡಗಲಿ 08: ಸುಕ್ಷೇತ್ರ ಮೈಲಾರ ಲಿಂಗೇಶ್ವರ ದೇಗುಲದಲ್ಲಿ ವಂಶ ಪರಂಪರೆಯಾಗಿ ಧಾರ್ಮಿಕ ವಿಧಿ ವಿಧಾನ ದೀಕ್ಷೆ.ದೋಣಿ ಸೇವೆಗಳನ್ನು ಜತೆಗೆ ಭಕ್ತರ ಸೇವೆ ಮಾಡಿಕೊಂಡು ಬಂದಿದ್ದು.ಏಕಾಏಕಿ ದೇಗುಲ ಇಒ. ಹನುಮಂತಪ್ಪ ಬಲವಂತವಾಗಿ ದೇಗುಲದಿಂದ ಹೊರಗೆ ಕಳಿಸಿದ್ದು ಇದು ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದ್ದು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ದೇಗುಲ ವಂಶಪರಂಪರೆ ಧರ್ಮಕರ್ತ ಗುರು ವೆಂಪ್ಪಯ್ಯ ಒಡೆಯರು ಹೇಳಿದರು.
ಈ ಬಗ್ಗೆ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನಮ್ಮ ಹಿರಿಯರು ಪುರತಾನ ಕಾಲದಿಂದ ಧಾರ್ಮಿಕ ಸೇವೆ ಮಾಡುತ್ತ ಬಂದಿದ್ದು.ಇದೀಗ ಜಿಲ್ಲಾಧಿಕಾರಿಗಳ ಆದೇಶ ಎಂದು ಹೇಳಿಧಾರ್ಮಿಕ ಇಲಾಖೆ ಇಒ ವಂಶಸ್ಥರನ್ನು ಬಲವಂತವಾಗಿ ಹೊರಗೆ ಕಳಿಸಿದ್ದಾರೆ.ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ವೆಂಕಪ್ಪಯ್ಯ ಒಡೆಯರು ಹೇಳಿದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 