ಹಾವೇರಿ ಜಿಲ್ಲಾ ಆಸ್ಪತ್ರೆಗೆ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ಹಾವೇರಿ 09: ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ನೆಡೆದ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮಂತ್ರಿಗಳಾದ ಶಿವಾನಂದ ಪಾಟೀಲ, ಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಆಧಿಕಾರಿಗಳಾದ ಪ್ರಿನ್ಸಿಫಲ್ ಸೆಕ್ರೆಟರಿ ಮನೋಜ ತಿವಾರಿ, ಆಯುಕ್ತರಾದ ಜಾವಿದ್ ಅಕ್ತರ, ಅಭಿಯಾನ ನಿದರ್ೇಶಕರಾದ ರತನ ಕೇಲ್ಕರ್ ಅವರ ನೇತೃತ್ವದಲ್ಲಿ ಉತ್ತಮ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ ಹಾವೇರಿ ಪಡೆಯಿತು.
ಈ ಸಮಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಟಿ ನಾಗರಾಜ ನಾಯಕ, ಡಾ. ಶ್ಯಾಮಲಾ ಶೆಟ್ಟರ, ಶ್ರೀದರ ಬೆಂಗೇರಿ, ಜಯಮ್ಮ ಅಗಡಿ ಉಳಿದ ಸಿಬ್ಬಂದಿ ವರ್ಗದವರು ಸೇರಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 