ಕೆಡಿಸಿಸಿ ಬ್ಯಾಂಕ್ಗೆ ನಾಮನಿರ್ದೇಶನಗೊಂಡಿರುವ ಸತೀಶ ಕೃಷ್ಣ ಸೈಲ್ ರವರಿಗೆ ಕೆಎಸ್ಎಂಸಿಎಯಿಂದ ಹೃತ್ಪೂರ್ವಕ ಅಭಿನಂದನೆ
Hearty congratulations from KSMCA to Satish Krishna Sail for his nomination to KDCC Bank
ಬೆಂಗಳೂರು 06: ಕಾರವಾರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ನ ಅಧ್ಯಕ್ಷರೂ ಆದ ಸತೀಶ ಕೃಷ್ಣ ಸೈಲ್ ಇವರನ್ನು ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ) ಗೆ ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನಾಮನಿರ್ದೇಶನ ಮಾಡಿರುವುದಕ್ಕೆ ಕೆಎಸ್ಎಂಸಿಎ ಸಂಸ್ಥೆಯು ಹರ್ಷಿಸುತ್ತದೆ ಹಾಗೂ ಸರ್ಕಾರಕ್ಕೆ ಗೌರವಪೂರ್ವಕ ವಂದನೆ ಸಲ್ಲಿಸುವುದರೊಂದಿಗೆ ಬ್ಯಾಂಕಿನ ಅಧಿಕಾರೇತರ ಸದಸ್ಯರಾಗಿ ಶ್ಲಾಘನೀಯ ಕಾರ್ಯನಿರ್ವಹಿಸುವರೆಂದು ಆಶಿಸುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 