ಕೆಡಿಸಿಸಿ ಬ್ಯಾಂಕ್ಗೆ ನಾಮನಿರ್ದೇಶನಗೊಂಡಿರುವ ಸತೀಶ ಕೃಷ್ಣ ಸೈಲ್ ರವರಿಗೆ ಕೆಎಸ್ಎಂಸಿಎಯಿಂದ ಹೃತ್ಪೂರ್ವಕ ಅಭಿನಂದನೆ
Hearty congratulations from KSMCA to Satish Krishna Sail for his nomination to KDCC Bank
ಬೆಂಗಳೂರು 06: ಕಾರವಾರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ನ ಅಧ್ಯಕ್ಷರೂ ಆದ ಸತೀಶ ಕೃಷ್ಣ ಸೈಲ್ ಇವರನ್ನು ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ) ಗೆ ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನಾಮನಿರ್ದೇಶನ ಮಾಡಿರುವುದಕ್ಕೆ ಕೆಎಸ್ಎಂಸಿಎ ಸಂಸ್ಥೆಯು ಹರ್ಷಿಸುತ್ತದೆ ಹಾಗೂ ಸರ್ಕಾರಕ್ಕೆ ಗೌರವಪೂರ್ವಕ ವಂದನೆ ಸಲ್ಲಿಸುವುದರೊಂದಿಗೆ ಬ್ಯಾಂಕಿನ ಅಧಿಕಾರೇತರ ಸದಸ್ಯರಾಗಿ ಶ್ಲಾಘನೀಯ ಕಾರ್ಯನಿರ್ವಹಿಸುವರೆಂದು ಆಶಿಸುತ್ತದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 