ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮ
ಲೋಕದರ್ಶನ ವರದಿ
ಹೊಸಪೇಟೆ 05 : ತಾಲೂಕಿನ ಕಮಲಾಪುರದ ಅಂಬೇಡ್ಕರ್ ಕಾಲೋನಿಯ ದುರುಗಮ್ಮನ ಗುಡಿ ಬಯಲಿನಲ್ಲಿ ಇತ್ತೀಚಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರಿಂದ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಕಾರ್ಯಕ್ರಮ ಹನುಮಂತಪ್ಪ ಹಿಂದೂಸ್ಥಾನಿ ಸಂಗೀತ ಕಲಾ ತಂಡದಿಂದ ನಡೆದ ಕಾರ್ಯಕ್ರಮದಲ್ಲಿ ಕಾರಿಗನೂರಿನ ಹನುಮಂತ ತಂಡದವರಿಂದ ಹಿಂದೂಸ್ಥಾನಿ ಸಂಗೀತ ನಡೆಯುತ್ತಿರುವುದು. ಗಾಯಕರಾಗಿ ತಿಮ್ಮಣ್ಣ, ಕ್ಯಾಷಿಯೋ ಗೋವಿಂದಕುಆರ್, ತಬಲಾ ಕುಮಾರಸ್ಬಾಮಿ ಸಂಡೂರು, ಶಹನಾಯಿ ಭೀಮರಾಯ ಭಜಂತ್ರಿ ಬೇವಿನಹಳ್ಳಿ ಇವರು ನಡೆಸಿಕೊಟ್ಟರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 