ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
Historical Budget : Ajjampira Qadri
ಐತಿಹಾಸಿಕ ಬಜೆಟ್ : ಅಜ್ಜಂಪೀರ ಖಾದ್ರಿ
ಶಿಗ್ಗಾವಿ 08: ಸಿ.ಎಂ ಸಿದ್ದರಾಮಯ್ಯನವರು 16 ನೇ ಮುಂಗಡ ಪತ್ರ ಮಂಡಿಸುವ ಮೂಲಕ ದೇಶದಲ್ಲಿ 16 ಭಾರಿ ಬಜೆಟ್ ಮಂಡಿಸಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ ಅಲ್ಲದೇ ಐತಿಹಾಸಿಕ ಬಜೆಟ್ ಮಂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕುರಿತು ಸಿ.ಎಂ ಅವರು 4,09,549 ಕೋಟಿ ರೂ ದಾಖಲೆ ಗಾತ್ರದ ಬಜೆಟ್ ಮಂಡಿಸಿದ್ದಾರೆ.ಎಲ್ಲರ ನೀರೀಕ್ಷೆಯಂತೆ ಈ ಭಾರಿಯೂ 5 ಗ್ಯಾರಂಟಿ ಯೋಜನೆಗೆಳಿಗೆ 51,300 ಕೋಟಿ ಅನುಧಾನ ಮೀಸಲಿಟ್ಟಿದ್ದಾರೆ. ಎಲ್ಲ ಸಮುದಾಯಕ್ಕೆ , ಎಲ್ಲ ವರ್ಗದವರಿಗೆ, ರೈತರಿಗೆ ಹಾಗೂ ರಾಜ್ಯದ ಜನತೆ ಮೆಚ್ಚುವಂತಹ ಬಜೆಟ್ ಇದಾಗಿದೆ. ಈ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆವಸಲ್ಲಿಸುತ್ತೇನೆ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 