ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು
Honest students
ಮಹಾಲಿಂಗಪುರ 03: ಪಟ್ಟಣದ ಕೆಎಲ್ಇ ಸಂಸ್ಥೆಯ ಪದವಿ ಕಾಲೇಜಿನ ಬಿ.ಕಾಂ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಾದ ಸೌಭಾಗ್ಯ ಹಿಪ್ಪರಗಿ, ಭಾರತಿ ಅವಟಗಿ, ಪಲ್ಲವಿ ದಡ್ಡಿ, ರುಚಿತಾ ಯರಗಟ್ಟಿ ಇವರು ಶನಿವಾರ ಪರೀಕ್ಷೆ ಬರೆದು ಕೊಠಡಿಯಿಂದ ಹೊರನಡೆದಾಗ ಅಂಗಳದಲ್ಲಿ ಬಿದ್ದಿದ್ದ 700 ರೂ. ಹಣವನ್ನು ಎತ್ತಿಕೊಂಡು ಕಳಕೊಂಡವರಿಗಾಗಿ ಅಲ್ಲಲ್ಲಿ ಕೇಳಿದ್ದಾರೆ.
ಕೊನೆಗೆ ಅರ್ಧ ಗಂಟೆ ಕಾದು ಪದವಿ ಕಾಲೇಜಿನ ಪ್ರಾಚಾರ್ಯ ಎನ್.ಬಿ.ಪಾಟೀಲ ಅವರಿಗೆ ಒಪ್ಪಿಸಿ ಮನೆಗೆ ತೆರಳಿದ್ದಾರೆ. ನೀವು ಒಪ್ಪಿಸಿದ ಹಣವನ್ನು ಕಳಕೊಂಡವರಿಗೆ ತಲುಪಿಸುತ್ತೇವೆ. ಒಂದು ವೇಳೆ ಯಾರೂ ಸಿಗದಿದ್ದರೆ ಈ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸುತ್ತೇವೆ ಎಂದು ಪ್ರಾಚಾರ್ಯರು ಭರವಸೆ ನೀಡಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 