ನೂತನ ಅಧ್ಯಕ್ಷರಿಗೆ ಸನ್ಮಾನ
ಲೋಕದರ್ಶನ ವರದಿ
ಹಲರ್ಾಪೂರ(ತಾ.ಗದಗ) :
ತಾಲ್ಲೂಕಿನ ಹಲರ್ಾಪೂರ ಗ್ರಾಮದ ಕೃಷಿ ಪ್ರಾಥಮಿಕ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪಕ್ಕೀರಗೌಡ್ರ ಗೌಡ್ರ ಅವರನ್ನು ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೃಷ್ಣಗೌಡ ಪಾಟೀಲ, ಸದಸ್ಯ ವಿದ್ಯಾಧರ ದೊಡ್ಡಮನಿ, ಗ್ರಾಪಂ ಉಪಾಧ್ಯಕ್ಷ ಬಸವರಾಜ ಬೆಳ್ಳಕ್ಕಿ, ಸದಸ್ಯ ಶಿವಪುತ್ರಪ್ಪ ಹಿರೇಹಾಳ, ಪರಶುರಾಮ ಕುಳಗೇರಿ, ಲೋಹಿತಗೌಡ ಕರಿಗಾರ, ಯುವ ಮುಖಂಡ ಮಂಜುನಾಥ ಜಡಿ ಹಾಗೂ ಕನಕದಾಸ ಕುರಿ ಸಂಗೋಪನಾ ಮತ್ತು ಕುರಿ ಉಣ್ಣಿ ಉತ್ಪಾದಕರ ಸಹಕಾರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 