ಮಂಜುನಾಥ್ ಬೈಲಪತ್ತಾರ್ರವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ
Honorary Doctorate Award for Manjunath Bailapattar
ಮಂಜುನಾಥ್ ಬೈಲಪತ್ತಾರ್ರವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ
ಗದಗ 01: ಮಂಜುನಾಥ್ ಬೈಲಪತ್ತಾರ್ ಅಪ್ಪಾಜಿ ಕಾಯಕಯೋಗಿಗಳು ಸಾ. ನೀಲಗುಂದ, ಬದಾಮಿ ತಾಲೂಕ ಬಾಗಲಕೋಟೆ ಜಿಲ್ಲೆ ರವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನ ಏಷ್ಯಾ ಇಂಟರ್ನ್ಯಾಶನಲ್ ಕಲ್ಚರ್ ಅಕಾಡೆಮಿ ಮ್ಯಾನೇಜ್ಮೆಂಟ್ ಚೆನ್ನೈ ಅನುಮೋದಿಸಿದ್ದು, ಅಕಾಡೆಮಿಯು ಸಾಮಾಜಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದಕ್ಕೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಮಾರ್ಚ-29 ರಂದು ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಶ್ರೀಗಳ ಅಭಿನಂದನಾ ಕಾರ್ಯವು ಭಕ್ತ ಸಮೂಹದಲ್ಲಿ ಸಂತಸ ತಂದಿದ್ದು, ಅಭಿನಂದನೆ ಸಲ್ಲಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 