ಕನರ್ಾಟಕ ಮಹಿಳಾ ರಕ್ಷಣಾ ವೇದಿಕೆಯಿಂದ ಜ್ಯೋತಿಲರ್ಿಂಗ ಹೊನಕಟ್ಟಿಗೆ ಸನ್ಮಾನ
ಬೆಳಗಾವಿ 20: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತ ಜನಪದ ಕಲೆಯಲ್ಲಿ ಸಾಧನೆ ಮಾಡುತ್ತಿರುವ ಇನ್ಸ್ಪೆಕ್ಟರ ಜ್ಯೋತಿಲರ್ಿಂಗ ಹೊನಕಟ್ಟಿ ಅವರನ್ನು ಬೆಂಗಳೂರಿನಲ್ಲಿ ಕನರ್ಾಟಕ ಮಹಿಳಾ ರಕ್ಷಣಾ ವೇದಿಕೆ ವತಿಯಿಂದ ಟೌನಹಾಲ್ನಲ್ಲಿ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರಿ ಅನುಸೂಯಾ ಮಂಜುನಾಥ, ಪತ್ನಿ ಚೆನ್ನಮ್ಮ ದೇವೇಗೌಡ, ಸೌಮ್ಯರೆಡ್ಡಿ. ಎನ್. ಭಾರ್ಗವಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಹೊನಕಟ್ಟಿ ಅವರು ಜನಪದ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಈಗಾಗಲೇ ಧ್ವನಿಸುರುಳಿ ಹಾಗೂ ಪುಸ್ತಕ ಹೊರ ತಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 