ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
Honorary honor for student of Chalavadi Samaj
ಚಲವಾದಿ ಸಮಾಜದ ವಿಧ್ಯಾರ್ಥಿಗೆ ಗೌರವ ಸನ್ಮಾನ
ಶಿಗ್ಗಾವಿ 19 : ಬಸಾಪೂರದ ಕಿತ್ತೂರ ರಾಣಿ ಚೆನ್ನಮ್ಮ ವ್ಯಾಸಂಗ ಮಾಡುತ್ತಿದ್ದ ಚಲವಾದಿ ಸಮಾಜದ ಕುಮಾರಿ ಋಷಿತಾ ಸಿ ಸಂಜೀವಣ್ಣವರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 611 ಅಂಕ ಪಡೆದು ತಾಲೂಕಿಗೆ ಕೀರ್ತಿ ತಂದ ಕುಮಾರಿಗೆ ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ಅಶೋಕ್ ಕಾಳೆ ನೇತೃತ್ವದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಅಧ್ಯಕ್ಷ ಫಕೀರ್ಪ ಕುಂದೂರ, ಪ್ರಾಧ್ಯಾಪಕ ಡಾ ನಾಗರಾಜ್ ಎಸ್, ನ್ಯಾಯವಾದಿ ಬಸವರಾಜ ಜೇಕಿನಕಟ್ಟಿ, ಮಮ್ಮದ್ ಗೌಸ್ ಅಗಸನಮಟ್ಟಿ, ಅಬ್ದುಲ್ ಸತ್ತಾರ ತಿಳವಳ್ಳಿ, ಮೊಲಾಲಿ ಸೈಕಲಕಿ, ಪಂಚಾಕ್ಷರಿ ಹಿರೇಮಠ. ಎಸ್ ಆರ್ ಸಂಜೀವಣ್ಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 