ಅಂಗಾಂಗ ದಾನಿಗಳಿಗೆ ಸನ್ಮಾನ
Honoring Organ Donors
ಅಂಗಾಂಗ ದಾನಿಗಳಿಗೆ ಸನ್ಮಾನ
ಧಾರವಾಡ 29: ಧಾರವಾಡ ಮದಿಹಾಳದ ಡಿಪೋ ಸರ್ಕಲ್ ಹತ್ತಿರ ಸಿದ್ದಾರೋಡ ಕಾಲೋನಿಯ ದಿ. ರೋಹಿತ ಜಗದೀಶ ಕುಂಬಾರ ಅವರು ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡು ಮರಣ ಹೊಂದಿದ್ದು, ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ಮುಂದೆ ಬಂದು, ಅಗಸ್ಟ್ 07, 2024 ರಂದು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿರುತ್ತಾರೆ. ಕುಟುಂಬಸ್ಥರ ಮಾನವಿತೇಯ ಕಾರ್ಯವನ್ನು ಶ್ಲಾಘಿಸಿ, ಧಾರವಾಡ ಜಿಲ್ಲಾಡಳಿತವತಿಯಿಂದ ಜನವರಿ 26, 2025 ರಂದು ಗಣಾರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ ಆರ್.ಎನ್. ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕುಟುಂಬಸ್ಥರನ್ನು ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 