ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
Honoring the awardees
ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
ಯರಗಟ್ಟಿ 13: ಸಮೀಪದ ಮುನವಳ್ಳಿ ಪಟ್ಟಣದ ಸಮಾಜ ಸೇವಾ ಸಂಸ್ಥೆಯಾದ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಶ್ರೀ ವಿ.ಪಿ.ಜೇವೂರ ಸ್ಮಾರಕ ಮೂಕ ಮತ್ತು ಕಿವುಡು ಮಕ್ಕಳ ವಸತಿ ಶಾಲೆಯಲ್ಲಿ ಪ್ರಶಸ್ತಿ ಪುರಸ್ಕೃತರಾದ ಎಂ.ಜಿ.ಹೊಸಮಠ, ಸುಜಾತಾ ರೇಣುಕಪ್ರಸಾದ ಜಂಬಗಿ, ಮೀನಾಕ್ಷಿ ಮುರನಾಳ, ಅನ್ನಪೂರ್ಣ ಲಂಬೂನವರ, ರಮೇಶ ಮುರಂಕರ, ಆರ್.ಎಚ್.ಪಾಟೀಲನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಶಾರದಾ ದ್ಯಾಮನಗೌಡರ ಮಾತನಾಡಿ ಪ್ರಶಸ್ತಿಗಳಿಂದ ವೃತ್ತಿ ಗೌರವ ಹೆಚ್ಚುತ್ತದೆ, ಸಮಾಜ ಅವರಿಂದ ಹೆಚ್ಚಿನದನ್ನು ನೀರೀಕ್ಷಿಸುತ್ತದೆ, ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಇನ್ನೂ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸುಷ್ಮಾ ಗೋಮಾಡಿ, ಭಾರತಿ ಕಟಿಗೆನ್ನವರ, ಅಶ್ವಿನಿ ದಶಮನಿ, ವಿಜಯಲಕ್ಷ್ಮೀ ಮುರಂಕರ, ಅನುರಾಧಾ ಬೆಟಗೇರಿ, ಗೌರಿ ಜಾವೂರ, ಸುಮಾ ಯಲಿಗಾರ, ಶೀಲಾ ಕರೀಕಟ್ಟಿ, ಸಹನಾ ನಲವಡೆ, ಪ್ರೀತಿ ಕರೀಕಟ್ಟಿ, ಉಮಾ ಹಂಪಣ್ಣವರ, ಗೀತಾ ಜಿಡ್ಡಿಮನಿ, ಮುಕ್ತಾ ಪಶುಪತಿಮಠ, ಸುಜಾತಾ ಕೋರಿ, ಲಲಿತಾ ಕಾಮಶೆಟ್ಟಿ, ಪೂಜಾ ಗೋಪಶೆಟ್ಟಿ, ಸುಜಾತಾ ಪಾಟೀಲ, ವೈಷ್ಣವಿ ಶೆಟ್ಟರ, ಶೀತಲ ಗೋಮಾಡಿ, ಶಿವು ಕಾಟಿ, ಸುಜಾತಾ ಬಡ್ಲಿ, ಜಂಬಗಿ, ಮಂಜುನಾಥ ಮಾವಿನಕಟ್ಟಿ, ಶಿಕ್ಷಕರು ಸೇರಿದಂತೆ ಇನ್ನರ್ವ್ಹೀಲ್ ಕ್ಲಬ್ದ ಸದಸ್ಯೆಯರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 