ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
Honours, President of the Agricultural Society
ಕೃಷಿಕ ಸಮಾಜದ ಅಧ್ಯಕ್ಷರ ಸನ್ಮಾನ
ಹುಬ್ಬಳ್ಳಿ 29: ನವಲಗುಂದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಶಿರಕೋಳ ಗ್ರಾಮದ ರೈತ ಮುಖಂಡ ಸೋಮಲಿಂಗಪ್ಪ ಬಳಿಗೇರ ಅವರನ್ನು ರವಿವಾರ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಸೋಮಲಿಂಗಪ್ಪ ಬಳಿಗೇರ, ಕೃಷಿ ವಿಕಾಸ ಮತ್ತು ರೈತರ ಹಿತ ಕಾಪಾಡುವಲ್ಲಿ ತಾವು ನಿರಂತರ ಶ್ರಮಿಸುವುದಾಗಿ ಹೇಳಿದರು. ಕಿತ್ತೂರ ರಾಣಿ ಚೆನ್ನಮ್ಮ ಸೌಹಾರ್ದ ಸಹಕಾರಿ ಸಂಸ್ಥೆಯ ಕೇಂದ್ರ ಸಮಿತಿ ನಿರ್ದೇಶಕ ರಾಮಣ್ಣ ಜಕ್ಕಣ್ಣವರ, ವೀರನಗೌಡ ಪಾಟೀಲ, ವಿರೂಪಾಕ್ಷಪ್ಪ ಜಕ್ಕಣ್ಣವರ, ಈರ್ಪ ಅಂಗಡಿ, ಶಂಕ್ರೆಪ್ಪ ಅಮಟೂರ, ಮಹಾಂತೇಶ ರಾಯಪ್ಪಗೋಳ, ಮಲ್ಲಮ್ಮ ಬಳಿಗೇರ ಇತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 