ಹೊಸಪೇಟೆ: ಟಾರ್ಗೆಟ್ ಬಾಲ್ ಚಾಂಪಿಯನ್ ಗೆಲವು
ಲೋಕದರ್ಶನ ವರದಿ
ಹೊಸಪೇಟೆ 10: ಬಾಂಗ್ಲದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್ ಷಿಪ್ 2019 ರಲ್ಲಿ ಕನರ್ಾಟಕ ತಂಡದಿಂದ ಆಯ್ಕೆಯಾದ ಹೊಸಪೇಟೆಯ ಹೆಮ್ಮೆಯ ಸಂಸ್ಥೆಯಾದ ಎಂಎಸ್ಪಿಎಲ್ ಲಿಮಿಟೆಡ್ ನಲ್ಲಿ ಕ್ರೀಡಾ ತರಬೇತುದಾರರಾಗಿ ಸೇವೆಸಲ್ಲಿಸುತ್ತಿರುವ ಥಾಮಸ್ ಎಂಎ ರವರು ಭಾರತ ತಂಡದ ಪರವಾಗಿ ಪ್ರತಿನಿಧಿಸಿ ಭಾರತಕ್ಕೆ ಚಿನ್ನದ ಪದಕವನ್ನು ತರುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 